ಸ್ಥಳೀಯ ಸುದ್ದಿ
ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಭಿಯಾನ
![](https://www.powercity.news/wp-content/uploads/2023/03/IMG-20230305-WA0071.jpg)
ಧಾರವಾಡ
ಧಾರವಾಡ ಗ್ರಾಮೀಣ 71 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾವೇರಿಪೇಟೆ ಕಬ್ಬೇನೂರ ಮತ್ತು ಹಾರೋಬೆಳವಡಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.
![](https://powercity.news/wp-content/uploads/2023/03/IMG-20230305-WA0070.jpg)
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡೆ ಶಿವಲೀಲಾ ಕುಲಕರ್ಣಿ ಅವರು ಈ ಕಾಂಗ್ರೆಸ್ ಗ್ಯಾರಂಟಿ ಅಭಿಯಾನಕ್ಕೆ ಮಹತ್ವ ಕೊಟ್ಟು, ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಜನರಿಗೆ ತಿಳಿಸಿಕೊಡುತ್ತಿದ್ದಾರೆ.
![](https://powercity.news/wp-content/uploads/2023/03/IMG-20230305-WA0072.jpg)
ಗ್ರಾಮೀಣ ಭಾಗವಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಭಾಗ್ಯಗಳ ನೋಂದಣಿ ಪ್ರಮಾಣಪತ್ರವನ್ನು ಇದೇ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ವಿತರಿಸಿದ್ರು.
![](https://powercity.news/wp-content/uploads/2023/03/IMG-20230305-WA0074.jpg)
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗೂ ಗುರು ಹಿರಿಯರು ಭಾಗಿಯಾದರು.