ಸ್ಥಳೀಯ ಸುದ್ದಿ

ಜೈನಮುನಿ ಹತ್ಯೆ ಖಂಡಿಸಿ ಧಾರವಾಡದಲ್ಲಿ ಜೈನ ಸಮಾಜದವರಿಂದ ಬೃಹತ್ ಪ್ರತಿಭಟನೆ

ಧಾರವಾಡ

ಬೆಳಗಾವಿ ಜಿಲ್ಲೆಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಧಾರವಾಡದಲ್ಲಿ ಜೈನ ಸಮಾಜದವರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಧಾರವಾಡದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಗೆ ಶಾಸಕ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ಕೂಡ ಬೆಂಬಲ ಸೂಚಿಸಿದರು.

Related Articles

Leave a Reply

Your email address will not be published. Required fields are marked *

Back to top button