ಸ್ಥಳೀಯ ಸುದ್ದಿ
ದುರ್ಗಾದೇವಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ
![](https://www.powercity.news/wp-content/uploads/2022/09/IMG-20220930-WA0006.jpg)
ಧಾರವಾಡ
![](https://powercity.news/wp-content/uploads/2022/09/IMG-20220930-WA0009.jpg)
ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಧಾರವಾಡದ ಐತಿಹಾಸಿಕ ದುರ್ಗಾದೇವಿ ದೇವಸ್ಥಾನದಲ್ಲಿ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಭಕ್ತರಿಗೆ ಪ್ರಸಾದ ವಿತರಣೆ ಮಾಡಿದ್ರು.
![](https://powercity.news/wp-content/uploads/2022/09/IMG-20220930-WA0008.jpg)
ಬೆಳ್ಳಿಗ್ಗೆಯೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಲುವಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಶಿವಲೀಲಾ ಕುಲಕರ್ಣಿ ಅವರು ದೇವಿ ದರ್ಶನ ಪಡೆದು ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು