ಸ್ಥಳೀಯ ಸುದ್ದಿ
ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ
![](https://www.powercity.news/wp-content/uploads/2023/04/IMG_20230413_202637.jpg)
ಧಾರವಾಡ
ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಇಂದು ಕುಟುಂಬದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ರು.
![](https://powercity.news/wp-content/uploads/2023/04/IMG_20230413_202622.jpg)
ಎಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅಮೃತ ದೇಸಾಯಿ,
ನಾಮಪತ್ರ ಸಲ್ಲಿಕೆಗೂ ಮೊದಲು ಪತ್ನಿಯೊಂದಿಗೆ ಸಾಯಿಬಾಬಾ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು.