ಧಾರವಾಡಸ್ಥಳೀಯ ಸುದ್ದಿಹುಬ್ಬಳ್ಳಿ

ಬೈಪಾಸ್ ಬಳಿ ರಸ್ತೆ ಅಪಘಾತ ಒರ್ವನ ಸಾವು ಐವರ ಸ್ಥಿತಿ ಚಿಂತಾಜನಕ

ಹುಬ್ಬಳ್ಳಿ

ಬೆಳ ಬೆಳಿಗ್ಗೆ ಜವರಾಯನ ಅಟ್ಟಹಾಸಕ್ಕೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್ ಬಳಿ‌ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸಾವಿಗಿಡಾಗಿದ್ದು ಐವರ ಸ್ಥಿತಿ ಚಿಂತಾಜನಕ ವಾಗಿದೆ.

ಇಂದು ಬೆಳಿಗ್ಗೆ ಖಾಸಗಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ನೇರ ಮುಖಾ- ಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ‌ ಚಾಲಕ ಸ್ಥಳದಲ್ಲೆ ಸಾವಿಗಿಡಾಗಿದ್ದು. ಇನ್ನುಳಿದ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನಿಡಿದ ಉತ್ತರ ಸಂಚಾರಿ ಪೊಲಿಸ್ ಠಾಣೆ ಪೊಲಿಸರು ಸ್ಥಳ ಪರಿಶಸಿಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button