ಸ್ಥಳೀಯ ಸುದ್ದಿ
ಭೀಕರ ರಸ್ತೆ ಅಪಘಾತ 3 ಮಂದಿ ಸ್ಥಳದಲ್ಲೇ ಸಾವು
![](https://www.powercity.news/wp-content/uploads/2022/06/IMG_20220626_224443.jpg)
ಧಾರವಾಡ
ವೇಗವಾಗಿ ಬಂದ ಕಾರ್ ಬೈಕಗೆ ಡಿಕ್ಕಿ ಹೊಡೆದ ಪರಿಣಾಮ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ವೆಂಕಟಾಪೂರ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
![](http://powercity.news/wp-content/uploads/2022/06/IMG_20220626_224456.jpg)
ಘಟನೆಯಲ್ಲಿ ಬೈಕನಲ್ಲಿದ್ದ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತವಾದ ನಂತರ ಕಾರ್ ಬಿಟ್ಟು ವಾಹನ ಚಾಲಕರು ಪರಾರಿಯಾಗಿದ್ದಾರೆ.
![](http://powercity.news/wp-content/uploads/2022/06/IMG_20220626_224431.jpg)
ಮೃತರು ಧಾರವಾಡ ತಾಲೂಕಿನ ಬೋಗೂರು ಗ್ರಾಮದ
ಸುಶಿಲವ್ವ ಹರಿಜನ
ಕಲ್ಲವ್ವ ಹರಿಜನ
ರಾಜು ಎನ್ನುವರಾಗಿದ್ದಾರೆ.
ಅಪಘಾತದ ಕುರಿತಾಗಿ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.