ಸ್ಥಳೀಯ ಸುದ್ದಿ
ರಸ್ತೆ ಅಪಘಾತದಲ್ಲಿ ಪಿಡಿಓ ಸಾವು
![](https://www.powercity.news/wp-content/uploads/2023/05/Screenshot_20230525_084844_Google.jpg)
ಧಾರವಾಡ
ರಸ್ತೆ ಅಪಘಾತದಲ್ಲಿ
ಹಾವೇರಿ ಜಿಲ್ಲೆಯ ಸವಣೂರಿನ ಶಿರವಡಗಿ ಗ್ರಾಮ ಪಂಚಾಯತಿ ಪಿಡಿಓ ಸಾವನ್ನಪ್ಪಿದ್ದಾರೆ.
![](https://powercity.news/wp-content/uploads/2023/05/Screenshot_20230525_084954_WhatsApp.jpg)
ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರಿನವರಾದ ಶಿವಾನಂದ ಬಸಪ್ಪ ಹಡಪದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಯರಿಕೊಪ್ಪ ಕ್ರಾಸ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ.
ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದೆ.