ಧಾರವಾಡ

ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ.

Click to Translate

ಧಾರವಾಡ

ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಹಿನ್ನೆಲೆಯಲ್ಲಿ,
ಇಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ‌ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯರು ಈರೇಶ ಅಂಚಟಗೇರಿ, ಮಂಡಳ ಅಧ್ಯಕ್ಷ ಸುನೀಲ ಮೋರೆ, ಪ್ರಧಾನಕಾರ್ಯದರ್ಶಿ ಶ್ರೀನಿವಾಸ ಕೋಟ್ಯಾನ, ರವಿ ಎಲಿಗಾರ, ಮಂಜುನಾಥ ಕಮ್ಮಾರ, ರಜತ ನಗರ, ಸೋಮಲಿಂಗ ಹಿರೇಮನಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button