ಧಾರವಾಡ
ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ.
![](https://www.powercity.news/wp-content/uploads/2022/01/IMG-20220112-WA0007.jpg)
ಧಾರವಾಡ
ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಹಿನ್ನೆಲೆಯಲ್ಲಿ,
ಇಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
![](http://powercity.news/wp-content/uploads/2022/01/IMG-20220112-WA0008.jpg)
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯರು ಈರೇಶ ಅಂಚಟಗೇರಿ, ಮಂಡಳ ಅಧ್ಯಕ್ಷ ಸುನೀಲ ಮೋರೆ, ಪ್ರಧಾನಕಾರ್ಯದರ್ಶಿ ಶ್ರೀನಿವಾಸ ಕೋಟ್ಯಾನ, ರವಿ ಎಲಿಗಾರ, ಮಂಜುನಾಥ ಕಮ್ಮಾರ, ರಜತ ನಗರ, ಸೋಮಲಿಂಗ ಹಿರೇಮನಿ ಉಪಸ್ಥಿತರಿದ್ದರು.
![](http://powercity.news/wp-content/uploads/2022/01/IMG-20220112-WA0007-1.jpg)