ಸ್ಥಳೀಯ ಸುದ್ದಿ

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಅರವಿಂದ ಬೆಲ್ಲದ ನಾಮಪತ್ರ ಸಲ್ಲಿಕೆ

ಧಾರವಾಡ

ಅಭಿವೃದ್ಧಿ ಹರಿಕಾರ ಅರವಿಂದ ಬೆಲ್ಲದ ಅವರು ಇಂದು ಕುಟುಂಬ ಸಮೇತವಾಗಿ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ರು.

ಮಹಾನಗರ ಪಾಲಿಕೆ ಕಚೇರಿಯಲ್ಲಿ ಸೂಚಕರೊಂದಿಗೆ ಆಗಮಿಸಿದ ಅರವಿಂದ ಬೆಲ್ಲದ 3 ನಾಮಪತ್ರ ಸಲ್ಲಿಸಿದ್ರು.

ಇದೇ ವೇಳೆ ಮಾತನಾಡಿದ ಅರವಿಂದ ಬೆಲ್ಲದ ಈ ಬಾರಿ ತಮ್ಮ ಗೆಲುವು ನಿಶ್ಚಿತ ಎಂದರು.

Related Articles

Leave a Reply

Your email address will not be published. Required fields are marked *

Back to top button