ರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ನೂತನ ಅಪರ ಜಿಲ್ಲಾಧಿಕಾರಿ : ಗೀತಾ ಸಿ.ಡಿ.ಅಧಿಕಾರ ಸ್ವೀಕಾರ!

powercity news: hubballi

ಧಾರವಾಡ: ಜು.10: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಗೀತಾ ಸಿ.ಡಿ.ಗೀತಾ ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿದರು.

ಶ್ರೀಮತಿ ಗೀತಾ ಸಿ.ಡಿ., ಅವರು ಈ ಮೊದಲು ಹಾವೇರಿ ಜಿಲ್ಲೆಯ ಜಿಲ್ಲಾನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾಗಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button