ಸ್ಥಳೀಯ ಸುದ್ದಿ

ಪತ್ರಕರ್ತನ ಬಂಧನಕ್ಕೆ ಖಂಡನೆ- ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ

ಬಿಟಿವಿಯ ಹಿರಿಯ ವರದಿಗಾರ ಮೆಹಬೂಬ ಮುನವಳ್ಳಿ ಬಂಧನ ಖಂಡಿಸಿ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾಪ್ರಭುತ್ವದ 4 ನೇ ಅಂಗವಾದ ಮಾಧ್ಯಮ ರಂಗದಲ್ಲಿರುವವರನ್ನು ಪೊಲೀಸರು ಬಂಧನ ಮಾಡುತ್ತಿರುವುದು ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷ್ಮಣ ದೊಡ್ಡಮನಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ
ದಾವಣಗೇರಿ ಎಸಪಿ ಮೇಲೆ ಕಾನೂನು ಕ್ರಮಕ್ಕಾಗಿ ಹಾಗೂ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಬಂಧನ ಖಂಡಿಸಲಾಯಿತು.

ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾದಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸಿಎಂಗೆ ಮನವಿ ಸಲ್ಲಿಸಿದ್ರು.

Related Articles

Leave a Reply

Your email address will not be published. Required fields are marked *

Back to top button