ಸ್ಥಳೀಯ ಸುದ್ದಿ

ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅಮೃತ‌ ದೇಸಾಯಿ

ಧಾರವಾಡ

ಧಾರವಾಡ ಗ್ರಾಮೀಣ ಬಿಜೆಪಿ ಅಭ್ಯರ್ಥಿ ‌ಅಮೃತ‌ದೇಸಾಯಿ ಇಂದು 2 ನೇ ಬಾರಿಗೆ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಬೃಹತ್ ಮೆರವಣಿಗೆ ನಡೆಸಿದ್ರು.

ನಂತರ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಮೆರವಣಿಗೆ ಮೂಲಕ‌ ಆಗಮಿಸಿ, ಉಮೇದುವಾರಿಕೆ ಸಲ್ಲಿಸಿದ್ರು.

ಅಮೃತ ದೇಸಾಯಿ ಅವರಿಗೆ ಪತ್ನಿ ಪ್ರೀಯಾ ದೇಸಾಯಿ,

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಇತರೆ ನಾಯಕರು ಸಾಥ್ ಕೊಟ್ಟರು.

ಇದೇ ವೇಳೆ ಮಾತನಾಡಿದ‌ ಅಮೃತ ದೇಸಾಯಿ ಅವರು ಈ‌ಬಾರಿ ತಮ್ಮ ಗೆಲುವು ನಿಶ್ಚಿತ ಎಂದರು.

Related Articles

Leave a Reply

Your email address will not be published. Required fields are marked *

Back to top button